ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ.
ನಟ ದರ್ಶನ್ ಆಪ್ತ ಧನ್ವೀರ್ ಗೌಡ ಕೂಡ ಸುದೀಪ್ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ.
ಇದನ್ನು ಓದಿ: ಕಿಚ್ಚ ಸುದೀಪ್ ಯುದ್ಧದ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಟಾಂಗ್
ಕಾಡಿನಲ್ಲಿ ಎಲ್ಲಾ ಪ್ರಾಣಿ ಇರುತ್ತದೆ. ಆದರೆ ಸಿಂಹಾನೇ ರಾಜ ಎಂದು ಹೇಳುವ ಮೂಲಕ ಸುದೀಪ್ಗೆ ಧನ್ವೀರ್ ಗೌಡ ಟಾಂಗ್ ನೀಡಿದ್ದಾರೆ.
ಧನ್ವೀರ್ ಗೌಡ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ದರ್ಶನ್ ಜೊತೆಗಿನ ಒಂದು ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ತಮಿಳು ನಟ ವಿಜಯ್ ಭಾಷಣದ ತುಣುಕೊಂದನ್ನು ಹಂಚಿಕೊಂಡು ಸುದೀಪ್ಗೆ ಟಾಂಗ್ ನೀಡಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…