ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ.
ನಟ ದರ್ಶನ್ ಆಪ್ತ ಧನ್ವೀರ್ ಗೌಡ ಕೂಡ ಸುದೀಪ್ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ.
ಇದನ್ನು ಓದಿ: ಕಿಚ್ಚ ಸುದೀಪ್ ಯುದ್ಧದ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಟಾಂಗ್
ಕಾಡಿನಲ್ಲಿ ಎಲ್ಲಾ ಪ್ರಾಣಿ ಇರುತ್ತದೆ. ಆದರೆ ಸಿಂಹಾನೇ ರಾಜ ಎಂದು ಹೇಳುವ ಮೂಲಕ ಸುದೀಪ್ಗೆ ಧನ್ವೀರ್ ಗೌಡ ಟಾಂಗ್ ನೀಡಿದ್ದಾರೆ.
ಧನ್ವೀರ್ ಗೌಡ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ದರ್ಶನ್ ಜೊತೆಗಿನ ಒಂದು ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ತಮಿಳು ನಟ ವಿಜಯ್ ಭಾಷಣದ ತುಣುಕೊಂದನ್ನು ಹಂಚಿಕೊಂಡು ಸುದೀಪ್ಗೆ ಟಾಂಗ್ ನೀಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…