ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ.
ನಟ ದರ್ಶನ್ ಆಪ್ತ ಧನ್ವೀರ್ ಗೌಡ ಕೂಡ ಸುದೀಪ್ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ.
ಇದನ್ನು ಓದಿ: ಕಿಚ್ಚ ಸುದೀಪ್ ಯುದ್ಧದ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಟಾಂಗ್
ಕಾಡಿನಲ್ಲಿ ಎಲ್ಲಾ ಪ್ರಾಣಿ ಇರುತ್ತದೆ. ಆದರೆ ಸಿಂಹಾನೇ ರಾಜ ಎಂದು ಹೇಳುವ ಮೂಲಕ ಸುದೀಪ್ಗೆ ಧನ್ವೀರ್ ಗೌಡ ಟಾಂಗ್ ನೀಡಿದ್ದಾರೆ.
ಧನ್ವೀರ್ ಗೌಡ ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ದರ್ಶನ್ ಜೊತೆಗಿನ ಒಂದು ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ತಮಿಳು ನಟ ವಿಜಯ್ ಭಾಷಣದ ತುಣುಕೊಂದನ್ನು ಹಂಚಿಕೊಂಡು ಸುದೀಪ್ಗೆ ಟಾಂಗ್ ನೀಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…