ಮನರಂಜನೆ

ದರ್ಶನ್‌-ಪ್ರೇಮ್‌ ಸಿನಿಮಾ ಮಾಡ್ತಾರೆ ಡೌಟೇ ಇಲ್ಲ: ರಕ್ಷಿತಾ

ಬೆಂಗಳೂರು: ಯಾವ ಬ್ಯಾನರ್‌ ಆದರೂ ಸರೀನೆ ದರ್ಶನ್‌ ಹಾಗೂ ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್‌ ಕ್ರೇಜಿಕ್ವೀನ್‌ ರಕ್ಷಿತಾ ಹೇಳಿದ್ದಾರೆ.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.

ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್‌ ಕಾರ್ಡ್‌ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್‌ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

ಸೊಶಿಯಲ್‌ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

4 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

14 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

44 mins ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

55 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

1 hour ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

2 hours ago