ಮನರಂಜನೆ

ದರ್ಶನ್‌-ಪ್ರೇಮ್‌ ಸಿನಿಮಾ ಮಾಡ್ತಾರೆ ಡೌಟೇ ಇಲ್ಲ: ರಕ್ಷಿತಾ

ಬೆಂಗಳೂರು: ಯಾವ ಬ್ಯಾನರ್‌ ಆದರೂ ಸರೀನೆ ದರ್ಶನ್‌ ಹಾಗೂ ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್‌ ಕ್ರೇಜಿಕ್ವೀನ್‌ ರಕ್ಷಿತಾ ಹೇಳಿದ್ದಾರೆ.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.

ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್‌ ಕಾರ್ಡ್‌ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್‌ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

ಸೊಶಿಯಲ್‌ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

9 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago