ಬೆಂಗಳೂರು: ಯಾವ ಬ್ಯಾನರ್ ಆದರೂ ಸರೀನೆ ದರ್ಶನ್ ಹಾಗೂ ಪ್ರೇಮ್ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್ವುಡ್ ಕ್ರೇಜಿಕ್ವೀನ್ ರಕ್ಷಿತಾ ಹೇಳಿದ್ದಾರೆ.
ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.
ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್ ಕಾರ್ಡ್ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.
ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.
ಸೊಶಿಯಲ್ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…