ಮನರಂಜನೆ

ದರ್ಶನ್‌-ಪ್ರೇಮ್‌ ಸಿನಿಮಾ ಮಾಡ್ತಾರೆ ಡೌಟೇ ಇಲ್ಲ: ರಕ್ಷಿತಾ

ಬೆಂಗಳೂರು: ಯಾವ ಬ್ಯಾನರ್‌ ಆದರೂ ಸರೀನೆ ದರ್ಶನ್‌ ಹಾಗೂ ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್‌ ಕ್ರೇಜಿಕ್ವೀನ್‌ ರಕ್ಷಿತಾ ಹೇಳಿದ್ದಾರೆ.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.

ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್‌ ಕಾರ್ಡ್‌ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್‌ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

ಸೊಶಿಯಲ್‌ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

12 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

19 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

19 hours ago