ಮನರಂಜನೆ

ದರ್ಶನ್‌-ಪ್ರೇಮ್‌ ಸಿನಿಮಾ ಮಾಡ್ತಾರೆ ಡೌಟೇ ಇಲ್ಲ: ರಕ್ಷಿತಾ

ಬೆಂಗಳೂರು: ಯಾವ ಬ್ಯಾನರ್‌ ಆದರೂ ಸರೀನೆ ದರ್ಶನ್‌ ಹಾಗೂ ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್‌ ಕ್ರೇಜಿಕ್ವೀನ್‌ ರಕ್ಷಿತಾ ಹೇಳಿದ್ದಾರೆ.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.

ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್‌ ಕಾರ್ಡ್‌ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್‌ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

ಸೊಶಿಯಲ್‌ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

14 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

14 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago