ಬೆಂಗಳೂರು: ಇಂದು ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪಂಚಭಾಷಾ ನಟ ಪ್ರಕಾಶ್ ರಾಜ್ ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಬಳಿಕ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಮಾಡಿರುವ ನಟ, ಬಿಜೆಪಿ ಹೆಸರೇಳದೇ ಎನ್ಡಿಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ತಾವು ಮತದಾನ ಮಾಡಿರುವುದನ್ನು ಉಲ್ಲೇಖಿಸಿ ಮಾತನಾಡಿ, ಕಳೆದೊಂದು ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣವನ್ನು ಕಂಡಿದ್ದೇವೆ. ಇದನ್ನು ಕೊನೆಗಾಣಿಸಲು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ನನ್ನನ್ನು ಪ್ರತಿನಿಧಿಸುವವರಿಗೆ ನನ್ನ ಮತ, ಉತ್ತಮ ಅಭ್ಯರ್ಥಿ, ಉತ್ತಮ ಪ್ರಣಾಳಿಕೆಗೆ ನನ್ನ ಮತ ಹಾಕಿದ್ದೇಣೆ ಎಂದು ಹೇಳಿದ್ದಾರೆ.
ಒಂದು ಬದಲಾವಣೆಗಾಗಿ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ ನೀಡಿದ್ದೇನೆ. ನಮ್ಮಿಂದ ಚುನಾಯಿತರಾಗುವವರು ಸಂಸತ್ನಲ್ಲಿ ನಮ್ಮ ಧ್ವನಿಯಾಗಬೇಕು. ಹಾಗಾಗಿ ಎಲ್ಲರೂ ಉತ್ತಮ ಅಭ್ಯರ್ಥಿಗೆ ಮತ ಹಾಕಿ ಎಂದು ಪ್ರಕಾಶ್ ವೀಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…