ಮನರಂಜನೆ

ಅಭಿಮಾನಿಗಳ ಬಗ್ಗೆ ಅಕ್ಕರೆಯ ಮಾತನಾಡಿದ ಕಿಚ್ಚ ಸುದೀಪ್‌

ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್‌ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಬೆಂಗಳೂರಿನ ಜಯನಗರದ ಎಂಇಎಸ್‌ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

ನನ್ನ ಫ್ಯಾನ್ಸ್‌ ಯಾವತ್ತೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ಅಭಿಮಾನಿಗಳು ತೋರಿಸೋ ಪ್ರೀತಿ ವ್ಯಕ್ತಿತ್ವದಿಂದ ನಾನು ಇಲ್ಲಿಯವರೆಗೆ ಬಂದಿದ್ದೇನೆ. ಹೋದಲೆಲ್ಲಾ ತಲೆ ಎತ್ತಿಕೊಂಡು ನಿಲ್ತೀವಿ ಅಂದರೆ ಅದಕ್ಕೆ ಅಭಿಮಾನಿಗಳೇ ಕಾರಣ. ಅವರಿಗೆ ಕಳಂಕ ತರುವ ಕೆಲಸವನ್ನೂ ಯಾವತ್ತೂ ಮಾಡಲ್ಲ ಎಂದರು.

ಅಭಿಮಾನಿಗಳನ್ನು ಮನೆ ಬಳಿ ಭೇಟಿ ಮಾಡಲು ಆಗಲಿಲ್ಲ. ನನ್ನ ತಂದೆ ತಾಯಿಗೆ ವಯಸ್ಸಾಗಿದೆ. ಕಳೆದ ಬಾರಿ ಅಕ್ಕ-ಪಕ್ಕದ ಮನೆಯವರಿಗೂ ತೊಂದರೆ ಆಗಿದೆ. ಹಾಗಾಗಿ ಇಲ್ಲಿಗೆ ಬಂದು ನಿಮ್ಮೆಲ್ಲರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡೆ ಎಂದು ಸ್ಪಷ್ಟನೆ ನೀಡಿದರು.

ಪ್ರೀತಿ ಹಾಗೂ ಒಳ್ಳೆಯತನ ತೋರಿಸೋದಕ್ಕೆ ಕಾಂಪ್ರೋ ಆಗಬೇಡಿ ಎಂದು ಅಭಿಮಾನಿಗಳಿಗೆ ಇದೇ ವೇಳೆ ಕಿವಿಮಾತು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

9 mins ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

16 mins ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

4 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

4 hours ago