ಧಾರವಾಡ: ತೆಲುಗಿನ ಖ್ಯಾತ ನಟ ಶ್ರೀಕಾಂತ್ ಅವರಿಂದು ಧಾರವಾಡಕ್ಕೆ ಭೇಟಿ ನೀಡಿ ಹಳೆಯ ಗೆಳೆಯರನ್ನು ಭೇಟಿ ಮಾಡಿದ್ದಾರೆ.
ಧಾರವಾಡದ ಸಿಎಸ್ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ನಟ ಶ್ರೀಕಾಂತ್, ಹಳೆಯ ಗಳೆಯರ ಮನೆಯಲ್ಲಿ ಬೆಳಗಿನ ತಿಂಡಿ ಸೇವಿಸಿ ಖುಷಿಪಟ್ಟಿದ್ದಾರೆ.
ಮೂಲತಃ ಗಂಗಾವತಿಯವರಾದ ಶ್ರೀಕಾಂತ್, ಧಾರವಾಡ ಸಿಎಸ್ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ.
ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು ಸ್ವಂತ ಊರು ಗಂಗಾವತಿಗೆ ಹೊರಟಿದ್ದರು.
ಈ ವೇಳೆ ಧಾರವಾಡದ ತಮ್ಮ ಸ್ನೇಹಿತರ ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…