ಬೆಂಗಳೂರು: ಇಂದು (ಜೂನ್.16) ವಿಶ್ವ ಅಪ್ಪಂದಿರ ದಿನ. ಕನ್ನಡದ ಸ್ಟಾರ್ ನಟ ದರ್ಶನ್ ಪುತ್ರ ವಿನೀಶ್ ದರ್ಶನ್ ಅವರು ತಮ್ಮ ತಂದೆ ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ.
ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿ ತನಿಖೆ ಎದುರಿಸುತ್ತಿರುವ ನಟ ದರ್ಶನ್ ನೆನೆದು ಅವರ ಮಗ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಅಪ್ಪಂದಿರ ದಿನದ ಶುಭಾಷಯ ಕೋರಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
ತಮ್ಮ ಇನ್ಸ್ಟಾಗ್ರಾಂ ನಲ್ಲಿ ತಂದೆ ದರ್ಶನ್ ಹಾಗೂ ತಾಯಿ ವಿಜಯಲಕ್ಷ್ಮಿ ಜತೆಗಿನ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಂದೆಗೆ ವಿಷ್ ಮಾಡಿದ್ದಾರೆ ವಿನೀಶ್.
ಇನ್ನು ಆ ಫೋಟೋ ಮೇಲೆ “ಅಪ್ಪಂದಿರ ದಿನದ ಶುಭಾಷಯಗಳು ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತಿದ್ದು, ನನ್ನ ಪಾಲಿಗೆ ಯಾವತ್ತಿಗೂ ನೀವೇ ಹೀರೋ” ಎಂದು ಬರೆದುಕೊಂಡಿದ್ದಾರೆ.
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಜೂನ್.20 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದ್ದು, ಸದ್ಯ ದರ್ಶನ್ ವಚಾರಣೆ ಎದುರಿಸುತ್ತಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…