ಬೆಂಗಳೂರು : ಅಭಿಮಾನ್ ಸ್ಟೂಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ಗೆ ವಿಷ್ಣು ಅಭಿಮಾನಿಗಳು ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಿದ್ದಾರೆ.
ಸಾಹಸ ಸಿಂಹನಿಗೆ ಅವಮಾನ ಆಗಿದೆ ಯಾರು ನ್ಯಾಯ ಕೊಡಿಸ್ತಿಲ್ಲ, ತಾರತಮ್ಯ ಮಾಡಲಾಗ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ವಿಷ್ಣುವರ್ಧನ್ ವಿಚಾರದಲ್ಲಿ ನಾವು ಸಾಕಷ್ಟು ಸಲ ಫಿಲ್ಮಚೇಂಬರ್ಗೆ ಮನವಿ ಮಾಡಿದರು ಯಾರು ನಮಗೆ ನ್ಯಾಯ ಕೊಡಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಮಾಧಿ ತೆರವು ಮಾಡಿ ನಾಲ್ಕು ದಿನಗಳು ಅಗಿವೆ. ಸಾಹಸ ಸಿಂಹನಿಗಾಗಿ ಅಭಿಮಾನ್ ಸ್ಟುಡಿಯೋ ಜಾಗ ಉಳಿಸಿ ಕೊಡಿ. ಫಿಲ್ಮ್ ಚೇಂಬರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವಂತೆ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಕನ್ನಡದ ಮೇರು ನಟನಿಗೆ ಅವಮಾನ ಆಗಿದೆ. ನಟ ಸುದೀಪ್ ಬಿಟ್ರೆ ಯಾರಿಗೂ ಕೃತಜ್ಞತೆ ಇಲ್ಲ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…