ಬೆಂಗಳೂರು : ಅಭಿಮಾನ್ ಸ್ಟೂಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ಗೆ ವಿಷ್ಣು ಅಭಿಮಾನಿಗಳು ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಿದ್ದಾರೆ.
ಸಾಹಸ ಸಿಂಹನಿಗೆ ಅವಮಾನ ಆಗಿದೆ ಯಾರು ನ್ಯಾಯ ಕೊಡಿಸ್ತಿಲ್ಲ, ತಾರತಮ್ಯ ಮಾಡಲಾಗ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ವಿಷ್ಣುವರ್ಧನ್ ವಿಚಾರದಲ್ಲಿ ನಾವು ಸಾಕಷ್ಟು ಸಲ ಫಿಲ್ಮಚೇಂಬರ್ಗೆ ಮನವಿ ಮಾಡಿದರು ಯಾರು ನಮಗೆ ನ್ಯಾಯ ಕೊಡಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಮಾಧಿ ತೆರವು ಮಾಡಿ ನಾಲ್ಕು ದಿನಗಳು ಅಗಿವೆ. ಸಾಹಸ ಸಿಂಹನಿಗಾಗಿ ಅಭಿಮಾನ್ ಸ್ಟುಡಿಯೋ ಜಾಗ ಉಳಿಸಿ ಕೊಡಿ. ಫಿಲ್ಮ್ ಚೇಂಬರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವಂತೆ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಕನ್ನಡದ ಮೇರು ನಟನಿಗೆ ಅವಮಾನ ಆಗಿದೆ. ನಟ ಸುದೀಪ್ ಬಿಟ್ರೆ ಯಾರಿಗೂ ಕೃತಜ್ಞತೆ ಇಲ್ಲ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…