ಬೆಂಗಳೂರು : ಅಭಿಮಾನ್ ಸ್ಟೂಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ಗೆ ವಿಷ್ಣು ಅಭಿಮಾನಿಗಳು ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಿದ್ದಾರೆ.
ಸಾಹಸ ಸಿಂಹನಿಗೆ ಅವಮಾನ ಆಗಿದೆ ಯಾರು ನ್ಯಾಯ ಕೊಡಿಸ್ತಿಲ್ಲ, ತಾರತಮ್ಯ ಮಾಡಲಾಗ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ವಿಷ್ಣುವರ್ಧನ್ ವಿಚಾರದಲ್ಲಿ ನಾವು ಸಾಕಷ್ಟು ಸಲ ಫಿಲ್ಮಚೇಂಬರ್ಗೆ ಮನವಿ ಮಾಡಿದರು ಯಾರು ನಮಗೆ ನ್ಯಾಯ ಕೊಡಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಮಾಧಿ ತೆರವು ಮಾಡಿ ನಾಲ್ಕು ದಿನಗಳು ಅಗಿವೆ. ಸಾಹಸ ಸಿಂಹನಿಗಾಗಿ ಅಭಿಮಾನ್ ಸ್ಟುಡಿಯೋ ಜಾಗ ಉಳಿಸಿ ಕೊಡಿ. ಫಿಲ್ಮ್ ಚೇಂಬರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವಂತೆ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಕನ್ನಡದ ಮೇರು ನಟನಿಗೆ ಅವಮಾನ ಆಗಿದೆ. ನಟ ಸುದೀಪ್ ಬಿಟ್ರೆ ಯಾರಿಗೂ ಕೃತಜ್ಞತೆ ಇಲ್ಲ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದರು.
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…