ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ರಣಹದ್ದು ಸಂರಕ್ಷಣಾ ಟ್ರಸ್ಟ್ ಡಿಎಫ್ಒಗೆ ದೂರು ನೀಡಿದೆ.
ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ಸುದೀಪ್ ಈ ಪದ ಬಳಕೆ ಮಾಡಿದ್ದು ತಪ್ಪು. ಈ ಬಗ್ಗೆ ಪ್ರೇಕ್ಷಕರಿಗೆ ನಟ ಸುದೀಪ್ ಕ್ಲಾರಿಟಿ ಕೊಡಬೇಕು. ಸರಿಯಾದ ವಿವರಣೆ ಕೊಡಲಿ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಆಗ್ರಹಿಸಿದೆ.
ರಣಹದ್ದು ಯಾವಾಗಲೂ ಜೀವಂತ ಪ್ರಾಣಿಗಳನ್ನು ಬೇಟೆಯಾಡಲ್ಲ. ಸತ್ತ ಪ್ರಾಣಿಗಳನ್ನು ತಿನ್ನುತ್ತದೆ. ಈ ಮೂಲಕ ಪರಿಸರವನ್ನು ಕ್ಲೀನ್ ಮಾಡುವ ಕೆಲಸ ಮಾಡುತ್ತದೆ. ಆದರೆ ಸುದೀಪ್ ಅವರು ಬಿಗ್ಬಾಸ್ ಶೋನಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಹಿಡಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಹಾಗೆ ಹದ್ದು ಆ ತರಹದ ಪಕ್ಷಿಯಲ್ಲ. ಸುದೀಪ್ ವೀಕ್ಷಕರಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…