ಬಹುನಿರೀಕ್ಷಿತ ಧುರಂಧರ್-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್ ವಿಮರ್ಶೆ ಈಗ ಸೋಚಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.
ಥಿಯೇಟರ್ಗೆ ಹೋಗಿ ಹಣ ವ್ಯರ್ಥ ಮಾಡಬೇಡಿ, ಇದು ಕೇವಲ ಒಟಿಟಿಯಲ್ಲಿ ನೋಡುವ ಕಂಟೆಂಟ್ ಎಂದು ರಮ್ಯಾ ನೇರವಾಗಿಯೇ ಕಿಡಿಕಾರಿದ್ದಾರೆ.
ಇದೊಂದು ಸಿನಿಮಾ ಅಲ್ಲ. ಪ್ರೇಕ್ಷಕರ ಸಹನೆಗೆ ಒಡ್ಡಿದ ಪರೀಕ್ಷೆ. ರಣವೀರ್ ಸಿಂಗ್ ನಟನೆಗಿಂತ ಅವರ ಕೂದಲೇ ಸಿನಿಮಾದಲ್ಲಿ ಅತಿದೊಡ್ಡ ಪಾತ್ರ ವಹಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಮೂಲಕ ನಟಿ ರಮ್ಯಾ ಅವರು ಈ ಚಿತ್ರದ ಬಗ್ಗೆ ನೀಡಿರುವ ಎರಡು ಪುಟಗಳ ಸುದೀರ್ಘ ವಿಮರ್ಶೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…