ಮನರಂಜನೆ

ಮದುವೆ ಸಂಭ್ರಮ: ಹಳದಿ ಶಾಸ್ತ್ರದಲ್ಲಿ ಮಿಂಚಿದ ಡಾಲಿ ಧನಂಜಯ್‌-ಧನ್ಯತಾ

ಮೈಸೂರು: ನಟ ಡಾಲಿ ಧನಂಜಯ್‌ ಹಾಗೂ ಡಾಕ್ಟರ್‌ ಧನ್ಯತಾ ನಿವಾಸದಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ನವ ಜೋಡಿಗಳು ಹಳದಿ ಶಾಸ್ತ್ರದಲ್ಲಿ ಮಿಂಚಿದ್ದಾರೆ.

ಧನಂಜಯ್‌ ಮತ್ತು ಧನ್ಯತಾ ಅವರ ಹಳದಿ ಶಾಸ್ತ್ರ ಶುಕ್ರವಾರ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ನಡೆದಿದ್ದು ಕುಟುಂಬದವರು, ನಟ, ನಟಿಯರು, ಹಾಗೂ ಸ್ನೇಹಿತರು ಆಗಮಿಸಿ ಶುಭ ಕೋರಿದ್ದಾರೆ. ಅಲ್ಲದೇ ಈ ಹಳದಿ ಶಾಸ್ತ್ರಕ್ಕೆ ಜರ್ಮನಿಯ ರಂಗ ನಿರ್ದೇಶಕ ಕ್ರಿಸ್ಟೆನ್‌ ಭಾಗವಹಿಸಿದ್ದು ಸಹ ವಿಶೇಷವಾಗಿತ್ತು.

ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಇಂದು(ಫೆಬ್ರವರಿ.15) ನಟ ಮತ್ತು ಡಾಕ್ಟರ್‌ ಜೋಡಿಯ ಆರತಕ್ಷತೆ ನಡೆಯಲಿದೆ. ಇಂದು ಬೆಳಿಗ್ಗೆಯಿಂದಲೇ ಮದುವೆಗೆ ಸಂಬಂಧಪಟ್ಟ ಎಲ್ಲಾ ಶಾಸ್ತ್ರಗಳು ನಡೆಯಲಿವೆ. ಇನ್ನು ಸಂಜೆ 6 ಗಂಟೆಯ ನಂತರ ಆರಕ್ಷತೆ ಕಾರ್ಯಕ್ರಮ ಇರಲಿದೆ.

ನಾಳೆ(ಫೆಬ್ರವರಿ.16) ಬೆಳಿಗ್ಗೆ ಧಾರಾ ಮುಹೂರ್ತ ನಡೆಯಲಿದೆ. ಆರಕ್ಷತೆಗೆ ಸ್ಯಾಂಡಲ್‌ವುಡ್‌ ತಾರೆಯರು, ರಾಜಕೀಯ ರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

4 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

5 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

6 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

7 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

7 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

7 hours ago