ಅಜಯ್ರಾವ್ ನಟಿಸಿ ನಿರ್ಮಿಸಿರುವ ʼಯುದ್ದಕಾಂಡʼ ಸಿನಿಮಾವು ಇದೇ ತಿಂಗಳ ಏ.18 ರಂದು ರಾಜ್ಯಾದ್ಯಾಂತ ತೆರೆಗೆ ಬರಲಿದೆ.
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಮಕ್ಕಳ ದುರ್ಬಳಕೆ ಕುರಿತಾದ ಕಥಾಹಂದರ ಹೊಂದಿದ್ದು, ನ್ಯಾಯ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಕಥೆಯಾಗಿದೆ.
ಚಿತ್ರದಲ್ಲಿ ಅನ್ಯಾಯಕ್ಕೊಳಗಾದ ಹೆಣ್ಣೊಬ್ಬಳು ನ್ಯಾಯಕ್ಕಾಗಿ ಹೋರಾಡುತ್ತಾಳೆ. ಆಕೆ ನಮ್ಮ ಸಮಾಜದ ಎಲ್ಲ ಹೆಣ್ಣು ಮಕ್ಕಳ ಪ್ರತಿನಿಧಿ. ಇದು ಯಾವುದೇ ಓರ್ವ ಹೆಣ್ಣು ಮಗಳಿಗೆ ಸೀಮಿತವಾದ ಕಥೆಯಲ್ಲ ಎಂದು ಅಜಯ್ ರಾವ್ ಹೇಳಿದರು.
ಈ ಚಿತ್ರಕ್ಕೆ ಪವನ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ರಾವ್ಗೆ ನಾಯಕಿಯಾಗಿ ಅರ್ಚನಾ ಜೋಯಿಸ್ ನಟಿಸಿದ್ದು, ಪ್ರಕಾಶ್ ಬೆಳವಾಡಿ, ಟಿ.ಎಸ್.ನಾಗಾಭರಣ್ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ರವೀಣ್ ಭಟ್ ಸಂಗೀತ ನೀಡಿದ್ದು, ಕಾರ್ತಿಕ್ ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಕೆವಿಎನ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…