ಅಜಯ್ರಾವ್ ನಟಿಸಿ ನಿರ್ಮಿಸಿರುವ ʼಯುದ್ದಕಾಂಡʼ ಸಿನಿಮಾವು ಇದೇ ತಿಂಗಳ ಏ.18 ರಂದು ರಾಜ್ಯಾದ್ಯಾಂತ ತೆರೆಗೆ ಬರಲಿದೆ.
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಮಕ್ಕಳ ದುರ್ಬಳಕೆ ಕುರಿತಾದ ಕಥಾಹಂದರ ಹೊಂದಿದ್ದು, ನ್ಯಾಯ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಕಥೆಯಾಗಿದೆ.
ಚಿತ್ರದಲ್ಲಿ ಅನ್ಯಾಯಕ್ಕೊಳಗಾದ ಹೆಣ್ಣೊಬ್ಬಳು ನ್ಯಾಯಕ್ಕಾಗಿ ಹೋರಾಡುತ್ತಾಳೆ. ಆಕೆ ನಮ್ಮ ಸಮಾಜದ ಎಲ್ಲ ಹೆಣ್ಣು ಮಕ್ಕಳ ಪ್ರತಿನಿಧಿ. ಇದು ಯಾವುದೇ ಓರ್ವ ಹೆಣ್ಣು ಮಗಳಿಗೆ ಸೀಮಿತವಾದ ಕಥೆಯಲ್ಲ ಎಂದು ಅಜಯ್ ರಾವ್ ಹೇಳಿದರು.
ಈ ಚಿತ್ರಕ್ಕೆ ಪವನ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ರಾವ್ಗೆ ನಾಯಕಿಯಾಗಿ ಅರ್ಚನಾ ಜೋಯಿಸ್ ನಟಿಸಿದ್ದು, ಪ್ರಕಾಶ್ ಬೆಳವಾಡಿ, ಟಿ.ಎಸ್.ನಾಗಾಭರಣ್ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ರವೀಣ್ ಭಟ್ ಸಂಗೀತ ನೀಡಿದ್ದು, ಕಾರ್ತಿಕ್ ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಕೆವಿಎನ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…