ಅಜಯ್ರಾವ್ ನಟಿಸಿ ನಿರ್ಮಿಸಿರುವ ʼಯುದ್ದಕಾಂಡʼ ಸಿನಿಮಾವು ಇದೇ ತಿಂಗಳ ಏ.18 ರಂದು ರಾಜ್ಯಾದ್ಯಾಂತ ತೆರೆಗೆ ಬರಲಿದೆ.
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಮಕ್ಕಳ ದುರ್ಬಳಕೆ ಕುರಿತಾದ ಕಥಾಹಂದರ ಹೊಂದಿದ್ದು, ನ್ಯಾಯ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಕಥೆಯಾಗಿದೆ.
ಚಿತ್ರದಲ್ಲಿ ಅನ್ಯಾಯಕ್ಕೊಳಗಾದ ಹೆಣ್ಣೊಬ್ಬಳು ನ್ಯಾಯಕ್ಕಾಗಿ ಹೋರಾಡುತ್ತಾಳೆ. ಆಕೆ ನಮ್ಮ ಸಮಾಜದ ಎಲ್ಲ ಹೆಣ್ಣು ಮಕ್ಕಳ ಪ್ರತಿನಿಧಿ. ಇದು ಯಾವುದೇ ಓರ್ವ ಹೆಣ್ಣು ಮಗಳಿಗೆ ಸೀಮಿತವಾದ ಕಥೆಯಲ್ಲ ಎಂದು ಅಜಯ್ ರಾವ್ ಹೇಳಿದರು.
ಈ ಚಿತ್ರಕ್ಕೆ ಪವನ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ರಾವ್ಗೆ ನಾಯಕಿಯಾಗಿ ಅರ್ಚನಾ ಜೋಯಿಸ್ ನಟಿಸಿದ್ದು, ಪ್ರಕಾಶ್ ಬೆಳವಾಡಿ, ಟಿ.ಎಸ್.ನಾಗಾಭರಣ್ ಪ್ರಮುಖ ಪಾತ್ರದಲ್ಲಿದ್ದಾರೆ. ಪ್ರವೀಣ್ ಭಟ್ ಸಂಗೀತ ನೀಡಿದ್ದು, ಕಾರ್ತಿಕ್ ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಕೆವಿಎನ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…