ಬೆಂಗಳೂರು: ಎಲ್ಲರಂತೆ ನಮಗೂ ಕಷ್ಟ ಬರುತ್ತದೆ, ಯುವ ಹಾಗೂ ವಿನಯ್ ತಲೆ ಬಗ್ಗಿಸಿಕೊಂಡು ನಡೆಯಬೇಕು ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅಭಿಮಾನಿಗಳು ನನ್ನ ಮಕ್ಕಳಿಗೆ ಇಷ್ಟೊಂದು ಯಶಸ್ಸು ಕೊಡುತ್ತಿದ್ದಾರೆ ಅಂತ ಅಂದುಕೊಂಡಿರಲಿಲ್ಲ. ಒಬ್ಬ ತಂದೆಯಾಗಿ ಇದಕ್ಕಿಂತ ಬೇರೆ ಸಂತೋಷ ಬೇಡ. ಅಭಿಮಾನಿಗಳ ಪ್ರೀತಿಯನ್ನು ನಮ್ಮ ಕುಟುಂಬದವರು ತಲೆ ಬಗ್ಗಿಸಿಕೊಂಡು ಕಾಪಾಡಿಕೊಂಡು ನಡೆಯಬೇಕು ಎಂದರು.
ವಿನಯ್ ಹಾಗೂ ಯುವ ಕಷ್ಟ ಪಟ್ಟು ತಲೆ ಬಗ್ಗಿಸಿಕೊಂಡು ಮುಂದೆ ನಡೆಯಬೇಕು. ಪ್ರತಿಯೊಂದು ಕೆಲಸದಲ್ಲಿ ಚಾಲೆಂಜ್ ಇರುತ್ತದೆ. ಯಾವುದನ್ನೂ ಸುಮ್ಮನೆ ಸಂಪಾದನೆ ಮಾಡಲು ಆಗುವುದಿಲ್ಲ. ಅಭಿಮಾನಿಗಳೇ ನಮಗೆ ಶಕ್ತಿ ಹಾಗೂ ಪ್ರೋತ್ಸಾಹ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.
ಕಷ್ಟ-ಸುಖ ಅನ್ನೋದು ಎಲ್ಲರಿಗೂ ಬರುತ್ತದೆ. ಹಾಗೆಯೇ ನಮಗೂ ಬರುತ್ತದೆ. ಆದರೆ ಏನೇ ಬಂದರೂ ನಾವು ಧೈರ್ಯವಾಗಿ ಎದುರಿಸಬೇಕು ಎಂದು ಕಿವಿಮಾತು ಹೇಳಿದರು.
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…