ಆರೋಗ್ಯ

ದೇಶದಲ್ಲಿ 24 ಗಂಟೆಗಳಲ್ಲಿ 2,994 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ (4,47,18,781).24 ಗಂಟೆಗಳಲ್ಲಿ ಕೋವಿಡ್‌ನಿಂದ 9 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿದೆ.ದೆಹಲಿ, ಕರ್ನಾಟಕ, ಕೇರಳ ಮತ್ತು ಪಂಜಾಬ್‌ನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಗುಜರಾತ್‌ನಲ್ಲಿ ಒಬ್ಬರು ಅಸುನೀಗಿದ್ದಾರೆ.
ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.04ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.77ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 2.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 2.03ರಷ್ಟಾಗಿದೆ.

lokesh

Share
Published by
lokesh

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

11 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

11 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

11 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

11 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

11 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

12 hours ago