ಆರೋಗ್ಯ

ದೇಶದಲ್ಲಿ 24 ಗಂಟೆಗಳಲ್ಲಿ 2,994 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ (4,47,18,781).24 ಗಂಟೆಗಳಲ್ಲಿ ಕೋವಿಡ್‌ನಿಂದ 9 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿದೆ.ದೆಹಲಿ, ಕರ್ನಾಟಕ, ಕೇರಳ ಮತ್ತು ಪಂಜಾಬ್‌ನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಗುಜರಾತ್‌ನಲ್ಲಿ ಒಬ್ಬರು ಅಸುನೀಗಿದ್ದಾರೆ.
ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.04ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.77ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 2.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 2.03ರಷ್ಟಾಗಿದೆ.

lokesh

Share
Published by
lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago