ನವದೆಹಲಿ : ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.
ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.
ದೇಶದಲ್ಲಿ ಕೋವಿಡ್ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.
1. ಕೋವಿಡ್–19ಗೆ ಸಂಬಂಧಿಸಿದ ಸೂಕ್ತ ನಡವಳಿಕೆಯಲ್ಲಿನ ಸಡಿಲಿಕೆ
2. ಸೋಂಕು ಪತ್ತೆ ಪರೀಕ್ಷೆ ಕಡಿಮೆಯಾಗಿರುವುದು
3. ಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿ… ಸೋಂಕು ಉಲ್ಬಣಕ್ಕೆ ಕಾರಣ ಎನ್ನಲಾಗುತ್ತಿದೆ
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…