ನವದೆಹಲಿ : ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.
ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.
ದೇಶದಲ್ಲಿ ಕೋವಿಡ್ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.
1. ಕೋವಿಡ್–19ಗೆ ಸಂಬಂಧಿಸಿದ ಸೂಕ್ತ ನಡವಳಿಕೆಯಲ್ಲಿನ ಸಡಿಲಿಕೆ
2. ಸೋಂಕು ಪತ್ತೆ ಪರೀಕ್ಷೆ ಕಡಿಮೆಯಾಗಿರುವುದು
3. ಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿ… ಸೋಂಕು ಉಲ್ಬಣಕ್ಕೆ ಕಾರಣ ಎನ್ನಲಾಗುತ್ತಿದೆ
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…