ನವದೆಹಲಿ : ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.
ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.
ದೇಶದಲ್ಲಿ ಕೋವಿಡ್ ನಿರಂತರವಾಗಿ ಹೆಚ್ಚಳವಾಗುತ್ತಿರುವುದಕ್ಕೆ ಮೂರು ಮುಖ್ಯ ಕಾರಣಗಳನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಹಿರಂಗಪಡಿಸಿತ್ತು.
1. ಕೋವಿಡ್–19ಗೆ ಸಂಬಂಧಿಸಿದ ಸೂಕ್ತ ನಡವಳಿಕೆಯಲ್ಲಿನ ಸಡಿಲಿಕೆ
2. ಸೋಂಕು ಪತ್ತೆ ಪರೀಕ್ಷೆ ಕಡಿಮೆಯಾಗಿರುವುದು
3. ಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿ… ಸೋಂಕು ಉಲ್ಬಣಕ್ಕೆ ಕಾರಣ ಎನ್ನಲಾಗುತ್ತಿದೆ
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…