ಹೊಸದಿಲ್ಲಿ: ದೇಶದಲ್ಲಿ ಕೋವಿಡ್-೧೯ ದೃಢಪಟ್ಟ ೨೫೩ ಹೊಸ ಪ್ರಕರಣಗಳು ಕಳೆದ ೨೪ ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
ಸಚಿವಾಲಯ ಶನಿವಾರ ಬೆಳಿಗ್ಗೆ ೮ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (೭೫) ಇಳಿಕೆ ಕಂಡುಬಂದಿದೆ. ಸದ್ಯ ೪,೫೯೭ ಪ್ರಕರಣಗಳು ದೇಶದಲ್ಲಿ ಸಕ್ರಿಯವಾಗಿವೆ. ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ ೦.೦೧ ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ ೯೮.೮೦ ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ. ಇದುವರೆಗೆ ೨೧೯.೯೩ ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…