ಆರೋಗ್ಯ

ಅಂಗಾಂಗ ದಾನದಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಬೆಂಗಳೂರು : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗ ದಾನ(Organ Donations)ಗಳೊಂದಿಗೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಅಂಗಾಂದ ದಾನದಂತಹ ಮಹತ್ವದ ಕಾರ್ಯದಿಂದಾಗಿ ಕರ್ನಾಟಕದಾದ್ಯಂತ ಸುಮಾರು 397 ಜನರಿಗೆ  ಅಂಗಾಂಗಗವನ್ನು ನೀಡಿ ಅವರಿಗೆ ಹೊಸ ಜೀವನವನ್ನು ನಡೆಸುತ್ತಿರುವುದು ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ. ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಹಿಂದಿನ ವರ್ಷ ಕರ್ನಾಟಕದಲ್ಲಿ 70 ಅಂಗಾಂಗ ದಾನಗಳು ದಾಖಲಿಸಿಲಾಗಿತ್ತು. ನಂತರದ ದಿನಗಳಲ್ಲಿ ಅಂಗಾಂಗ ದಾನಗಳ ಕುರಿತು ಮೂಡಿಸಿದ ಜಾಗೃತಿಯಿಂದಾಗಿ ದೊಡ್ಡ ಪ್ರಮಾಣದ ಅಂಗಾಂಗ ದಾನಗಳಿಗೆ ಕಾರಣವಾಗಿದೆ ಎಂದು ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ ಕಾರ್ಯದರ್ಶಿ ಡಾ ಕಿರಣ್ ಕುಮಾರ್ ಡೆಕ್ಕನ್ ಹೆರಾಲ್ಡ್ ಜೊತೆಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ 2021ಕ್ಕೆ ಹೋಲಿಸಿದ್ದರೆ, 2022 ರಲ್ಲಿ ನಾಲ್ಕರಿಂದ ಅಂಗಾಂಗ ದಾನಗಳ ಸಂಖ್ಯೆ 15 ಕ್ಕೆ ಏರಿಕೆ ಕಂಡಿದೆ. ಇದರಲ್ಲಿ 95 ಪ್ರತಿಶತದಷ್ಟು ಮೆದುಳು ನಿಷ್ಕ್ರಿಯಗೊಂಡ ರೋಗಿಗಳ ಕುಟುಂಬದ ಸದಸ್ಯರು ಅಂಗಾಂಗ ದಾನದಂತಹ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ 72 ಜನರ ಜೀವಗಳನ್ನು ಉಳಿಸಲಾಯಿತು. ಕೆಲವು ವಾರಗಳ ಹಿಂದೆಯಷ್ಟೇ ಮಂಜೇಶ್ವರ ಕೇರಳದಲ್ಲಿ ಅಪಘಾತಕ್ಕೀಡಾದ ಘಟನೆಯ ಕುರಿತು ಡಾ ಕಿರಣ್ ಕುಮಾರ್ ನೆನಪಿಸಿಕೊಂಡಿದ್ದಾರೆ.

ಕೋಡಿಕಲ್‌ನ ನಿವಾಸಿಯೊಬ್ಬರು , ಐದು ವರ್ಷಗಳಿಂದ ಡಯಾಲಿಸಿಸ್‌ಗೆ ಒಳಗಾಗಿದ್ದರು. ಕಸಿ ಮಾಡಿದ ನಂತರ ಸಾಮಾನ್ಯ ಜೀವನವನ್ನು ನಡೆಸುತ್ತಿರುವುದರಿಂದ ಮೂತ್ರಪಿಂಡವನ್ನು ದಾನ ಮಾಡಿದ ದಾನಿಯ ಕುಟುಂಬವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

andolanait

Share
Published by
andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

46 mins ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

3 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

3 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

18 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

18 hours ago