ಆರೋಗ್ಯ

ಒಮಿಕ್ರಾನ್ ಹೆಚ್ಚಳದ ಭೀತಿ, ಮಾಸ್ಕ್ ಕಡ್ಡಾಯಗೊಳಿಸಲು ಕೇಂದ್ರದ ನಿರ್ಧಾರ !

ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ  ಅವರು ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು ಎಂದು ಸಭೆ ತೀರ್ಮಾನಿಸಿದೆ ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.

ಹೊಸ ಒಮಿಕ್ರಾನ್​ ರೂಪಾಂತರಗಳ  ಹೊರಹೊಮ್ಮುವಿಕೆಯೊಂದಿಗೆ, ಅನೇಕ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ.

ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು ಎಂದು ಸಭೆ ತೀರ್ಮಾನಿಸಿದೆ

 

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

14 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago