ಆರೋಗ್ಯ

ಒಮಿಕ್ರಾನ್ ಹೆಚ್ಚಳದ ಭೀತಿ, ಮಾಸ್ಕ್ ಕಡ್ಡಾಯಗೊಳಿಸಲು ಕೇಂದ್ರದ ನಿರ್ಧಾರ !

ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ  ಅವರು ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು ಎಂದು ಸಭೆ ತೀರ್ಮಾನಿಸಿದೆ ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.

ಹೊಸ ಒಮಿಕ್ರಾನ್​ ರೂಪಾಂತರಗಳ  ಹೊರಹೊಮ್ಮುವಿಕೆಯೊಂದಿಗೆ, ಅನೇಕ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ.

ದೇಶದ ಕೆಲವು ಭಾಗಗಳಿಂದ ಒಮಿಕ್ರಾನ್‌ನ ಹೊಸ ತಳಿ ಪ್ರಕರಣಗಳ ಪತ್ತೆಯ ಮಧ್ಯೆ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು ಮತ್ತು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿ ಅನುಸರಿಸುವುದನ್ನು ಮುಂದುವರಿಸಬೇಕು ಎಂದು ಸಭೆ ತೀರ್ಮಾನಿಸಿದೆ

 

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago