ಅಂತಾರಾಷ್ಟ್ರೀಯ

ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ 112 ಮಂದಿ ಸಾವು

ಸ್ಯಾಂಟಿಯಾಗೊ: ಮಧ್ಯ ಚಿಲಿಯಲ್ಲಿ ಸಂಭವಿಸಿರುವ ಭಾರೀ ಕಾಡ್ಗಿಚ್ಚಿನೊಂದಿಗೆ ಅಗ್ನಿಶಾಮಕ ದಳದವರು ಸೆಣಸಾಡುತ್ತಿದ್ದು ಇದರ ನಡುವೆ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಹಾನಿಗೊಳಗಾದ ನಗರಗಳಲ್ಲಿ ಕರ್ಫ್ಯೂ ವಿಧಿದಿಸಲಾಗಿದ್ದು ಎಚ್ಚರಿಕೆ ಸಂದೇಶ ನೀಡಲಾಗಿದೆ.

1931ರಲ್ಲಿ ಸ್ಥಾಪಿಸಲಾದ ಪ್ರಸಿದ್ಧ ಸಸ್ಯೋದ್ಯಾನ ಬೆಂಕಿ ಜ್ವಾಲೆಯಿಂದ ಸಂಪೂರ್ಣ ನಾಶವಾದೆ.

ವಿನಾ ಡೆಲ್ ಮಾರ್ ನಗರದ ಸುತ್ತಲೂ ಬೆಂಕಿ ಸುಮಾರು 1,600 ಮನೆಗಳಿಲ್ಲದೆ ಸಸ್ಯ ಸಂಪತ್ತು ಸುಟ್ಟು ಬೂದಿಯಾಗಿದೆ. ಈ ಭಾಗದ ನೆರೆಹೊರೆ ನಗರಗಳಲ್ಲಿ ಹೊಗೆಯಿಂದ ಜನರು ಹೊರಬರಲಾದರೆ ತಮ್ಮ ಮನೆಗಳಲ್ಲಿ ಸಿಕ್ಕಿಹಾಕಿಕೊಂಡರು. ವಿನಾ ಡೆಲ್ ಮಾರ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 200 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನಪ್ರಿಯ ಬೀಚ್ ರೆಸಾರ್ಟ್‍ಗಲು ಬೆಂಕಿಯಿಂದ ಹೆಚ್ಚು ಪರಿಣಾಮ ಬೀರಿದ್ದು ಅಲ್ಲೇ ಸುಮಾರು 64 ಜನರು ಸಾವನ್ನಪ್ಪಿದ್ದಾರೆ .ಚಿಲಿಯ ಪೋರೆನ್ಸಿಕ್ ಮೆಡಿಸಿನ್ ಸೇವೆಯ ಪ್ರಕಾರ ಒಟ್ಟಾರೆ ಸಾವಿನ ಸಂಖ್ಯೆಯನ್ನು 112 ಜನರಿಗೆ ಏರಿದೆ.

ಕುಸಿದು ಬಿದ್ದಿರುವ ಮನೆಗಳಲ್ಲಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸುತ್ತಿರುವಾಗ ಸಾವಿನ ಸಂಖ್ಯೆ ಹೆಚ್ಚಾಗಬಹುದು. ಆಸ್ಪತ್ರೆಗಳಿಗೆ ಬಂದವರಲ್ಲಿ ಕೆಲವರ ಸ್ಥಿತಿಯೂ ಗಂಭೀರವಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.

ಸದ್ಯ ದೇಶದಲ್ಲಿ ತುರ್ತ ಪರಿಸ್ಥತಿ ಘೋಷಿಸಲಾಗಿದೆ.

andolanait

Share
Published by
andolanait

Recent Posts

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

1 hour ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

1 hour ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

1 hour ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

2 hours ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

2 hours ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

3 hours ago