ಸ್ಯಾಂಟಿಯಾಗೊ: ಮಧ್ಯ ಚಿಲಿಯಲ್ಲಿ ಸಂಭವಿಸಿರುವ ಭಾರೀ ಕಾಡ್ಗಿಚ್ಚಿನೊಂದಿಗೆ ಅಗ್ನಿಶಾಮಕ ದಳದವರು ಸೆಣಸಾಡುತ್ತಿದ್ದು ಇದರ ನಡುವೆ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಹಾನಿಗೊಳಗಾದ ನಗರಗಳಲ್ಲಿ ಕರ್ಫ್ಯೂ ವಿಧಿದಿಸಲಾಗಿದ್ದು ಎಚ್ಚರಿಕೆ ಸಂದೇಶ ನೀಡಲಾಗಿದೆ.
1931ರಲ್ಲಿ ಸ್ಥಾಪಿಸಲಾದ ಪ್ರಸಿದ್ಧ ಸಸ್ಯೋದ್ಯಾನ ಬೆಂಕಿ ಜ್ವಾಲೆಯಿಂದ ಸಂಪೂರ್ಣ ನಾಶವಾದೆ.
ವಿನಾ ಡೆಲ್ ಮಾರ್ ನಗರದ ಸುತ್ತಲೂ ಬೆಂಕಿ ಸುಮಾರು 1,600 ಮನೆಗಳಿಲ್ಲದೆ ಸಸ್ಯ ಸಂಪತ್ತು ಸುಟ್ಟು ಬೂದಿಯಾಗಿದೆ. ಈ ಭಾಗದ ನೆರೆಹೊರೆ ನಗರಗಳಲ್ಲಿ ಹೊಗೆಯಿಂದ ಜನರು ಹೊರಬರಲಾದರೆ ತಮ್ಮ ಮನೆಗಳಲ್ಲಿ ಸಿಕ್ಕಿಹಾಕಿಕೊಂಡರು. ವಿನಾ ಡೆಲ್ ಮಾರ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 200 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನಪ್ರಿಯ ಬೀಚ್ ರೆಸಾರ್ಟ್ಗಲು ಬೆಂಕಿಯಿಂದ ಹೆಚ್ಚು ಪರಿಣಾಮ ಬೀರಿದ್ದು ಅಲ್ಲೇ ಸುಮಾರು 64 ಜನರು ಸಾವನ್ನಪ್ಪಿದ್ದಾರೆ .ಚಿಲಿಯ ಪೋರೆನ್ಸಿಕ್ ಮೆಡಿಸಿನ್ ಸೇವೆಯ ಪ್ರಕಾರ ಒಟ್ಟಾರೆ ಸಾವಿನ ಸಂಖ್ಯೆಯನ್ನು 112 ಜನರಿಗೆ ಏರಿದೆ.
ಕುಸಿದು ಬಿದ್ದಿರುವ ಮನೆಗಳಲ್ಲಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸುತ್ತಿರುವಾಗ ಸಾವಿನ ಸಂಖ್ಯೆ ಹೆಚ್ಚಾಗಬಹುದು. ಆಸ್ಪತ್ರೆಗಳಿಗೆ ಬಂದವರಲ್ಲಿ ಕೆಲವರ ಸ್ಥಿತಿಯೂ ಗಂಭೀರವಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.
ಸದ್ಯ ದೇಶದಲ್ಲಿ ತುರ್ತ ಪರಿಸ್ಥತಿ ಘೋಷಿಸಲಾಗಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…