ಸ್ಯಾಂಟಿಯಾಗೊ: ಮಧ್ಯ ಚಿಲಿಯಲ್ಲಿ ಸಂಭವಿಸಿರುವ ಭಾರೀ ಕಾಡ್ಗಿಚ್ಚಿನೊಂದಿಗೆ ಅಗ್ನಿಶಾಮಕ ದಳದವರು ಸೆಣಸಾಡುತ್ತಿದ್ದು ಇದರ ನಡುವೆ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ. ಹೆಚ್ಚು ಹಾನಿಗೊಳಗಾದ ನಗರಗಳಲ್ಲಿ ಕರ್ಫ್ಯೂ ವಿಧಿದಿಸಲಾಗಿದ್ದು ಎಚ್ಚರಿಕೆ ಸಂದೇಶ ನೀಡಲಾಗಿದೆ.
1931ರಲ್ಲಿ ಸ್ಥಾಪಿಸಲಾದ ಪ್ರಸಿದ್ಧ ಸಸ್ಯೋದ್ಯಾನ ಬೆಂಕಿ ಜ್ವಾಲೆಯಿಂದ ಸಂಪೂರ್ಣ ನಾಶವಾದೆ.
ವಿನಾ ಡೆಲ್ ಮಾರ್ ನಗರದ ಸುತ್ತಲೂ ಬೆಂಕಿ ಸುಮಾರು 1,600 ಮನೆಗಳಿಲ್ಲದೆ ಸಸ್ಯ ಸಂಪತ್ತು ಸುಟ್ಟು ಬೂದಿಯಾಗಿದೆ. ಈ ಭಾಗದ ನೆರೆಹೊರೆ ನಗರಗಳಲ್ಲಿ ಹೊಗೆಯಿಂದ ಜನರು ಹೊರಬರಲಾದರೆ ತಮ್ಮ ಮನೆಗಳಲ್ಲಿ ಸಿಕ್ಕಿಹಾಕಿಕೊಂಡರು. ವಿನಾ ಡೆಲ್ ಮಾರ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 200 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನಪ್ರಿಯ ಬೀಚ್ ರೆಸಾರ್ಟ್ಗಲು ಬೆಂಕಿಯಿಂದ ಹೆಚ್ಚು ಪರಿಣಾಮ ಬೀರಿದ್ದು ಅಲ್ಲೇ ಸುಮಾರು 64 ಜನರು ಸಾವನ್ನಪ್ಪಿದ್ದಾರೆ .ಚಿಲಿಯ ಪೋರೆನ್ಸಿಕ್ ಮೆಡಿಸಿನ್ ಸೇವೆಯ ಪ್ರಕಾರ ಒಟ್ಟಾರೆ ಸಾವಿನ ಸಂಖ್ಯೆಯನ್ನು 112 ಜನರಿಗೆ ಏರಿದೆ.
ಕುಸಿದು ಬಿದ್ದಿರುವ ಮನೆಗಳಲ್ಲಿ ರಕ್ಷಣಾ ಕಾರ್ಯಕರ್ತರು ಹುಡುಕಾಟ ನಡೆಸುತ್ತಿರುವಾಗ ಸಾವಿನ ಸಂಖ್ಯೆ ಹೆಚ್ಚಾಗಬಹುದು. ಆಸ್ಪತ್ರೆಗಳಿಗೆ ಬಂದವರಲ್ಲಿ ಕೆಲವರ ಸ್ಥಿತಿಯೂ ಗಂಭೀರವಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.
ಸದ್ಯ ದೇಶದಲ್ಲಿ ತುರ್ತ ಪರಿಸ್ಥತಿ ಘೋಷಿಸಲಾಗಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…