ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನ: ಕಳೆದ 24 ಗಂಟೆಯಲ್ಲಿ ಮೂರು ಬಾರಿಭೂಕಂಪನ!

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ.

ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ ಸಮಯದಲ್ಲಿ ಭೂಮಿಯ ೧೮೦ ಅಡಿ ಆಳದಲ್ಲಿ ಭೂಕಂಪವು ಕೇಂದ್ರೀಕೃತಗೊಂಡಿತ್ತು. ಇದಕ್ಕು ಮೊದಲು ಬೆಳಿಗ್ಗೆ ೪.೧೫ರ ಸಮಯದಲ್ಲಿ ಸಂಭವಿಸಿದ ಭೂಕಂಪನವು ೧೭ ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು. ಈ ಭೂಕಂಪನದಿಂದ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ನಿನ್ನೆ ೬.೧ ತೀವ್ರತೆ ಭೂಕಂಪ ಆಗಿತ್ತು. ಈ ಭೂಕಂಪನದಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ಭಾರತದ ಪೂಂಚ್‌, ಜಮ್ಮು ಕಾಶ್ಮೀರಾ ಸೇರಿದಂತೆ ಹಲವು ಭಾಗಗಳು, ಪಾಕಿಸ್ತಾನದ ಲಾಹೋರ್‌ ಸೇರಿದಂತೆ ಭೂಕಂಪನದ ಅನುಭವವಾಗಿತ್ತು.

andolanait

Share
Published by
andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago