ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್ ನ ಹಿಂದುಕುಶ್ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ.
ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ ಸಮಯದಲ್ಲಿ ಭೂಮಿಯ ೧೮೦ ಅಡಿ ಆಳದಲ್ಲಿ ಭೂಕಂಪವು ಕೇಂದ್ರೀಕೃತಗೊಂಡಿತ್ತು. ಇದಕ್ಕು ಮೊದಲು ಬೆಳಿಗ್ಗೆ ೪.೧೫ರ ಸಮಯದಲ್ಲಿ ಸಂಭವಿಸಿದ ಭೂಕಂಪನವು ೧೭ ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು. ಈ ಭೂಕಂಪನದಿಂದ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ನಿನ್ನೆ ೬.೧ ತೀವ್ರತೆ ಭೂಕಂಪ ಆಗಿತ್ತು. ಈ ಭೂಕಂಪನದಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ಭಾರತದ ಪೂಂಚ್, ಜಮ್ಮು ಕಾಶ್ಮೀರಾ ಸೇರಿದಂತೆ ಹಲವು ಭಾಗಗಳು, ಪಾಕಿಸ್ತಾನದ ಲಾಹೋರ್ ಸೇರಿದಂತೆ ಭೂಕಂಪನದ ಅನುಭವವಾಗಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…