ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನ: ಕಳೆದ 24 ಗಂಟೆಯಲ್ಲಿ ಮೂರು ಬಾರಿಭೂಕಂಪನ!

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ.

ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ ಸಮಯದಲ್ಲಿ ಭೂಮಿಯ ೧೮೦ ಅಡಿ ಆಳದಲ್ಲಿ ಭೂಕಂಪವು ಕೇಂದ್ರೀಕೃತಗೊಂಡಿತ್ತು. ಇದಕ್ಕು ಮೊದಲು ಬೆಳಿಗ್ಗೆ ೪.೧೫ರ ಸಮಯದಲ್ಲಿ ಸಂಭವಿಸಿದ ಭೂಕಂಪನವು ೧೭ ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು. ಈ ಭೂಕಂಪನದಿಂದ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ನಿನ್ನೆ ೬.೧ ತೀವ್ರತೆ ಭೂಕಂಪ ಆಗಿತ್ತು. ಈ ಭೂಕಂಪನದಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ಭಾರತದ ಪೂಂಚ್‌, ಜಮ್ಮು ಕಾಶ್ಮೀರಾ ಸೇರಿದಂತೆ ಹಲವು ಭಾಗಗಳು, ಪಾಕಿಸ್ತಾನದ ಲಾಹೋರ್‌ ಸೇರಿದಂತೆ ಭೂಕಂಪನದ ಅನುಭವವಾಗಿತ್ತು.

andolanait

Share
Published by
andolanait

Recent Posts

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

38 mins ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

1 hour ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

2 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

2 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

3 hours ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

4 hours ago