ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನ: ಕಳೆದ 24 ಗಂಟೆಯಲ್ಲಿ ಮೂರು ಬಾರಿಭೂಕಂಪನ!

ನವದೆಹಲಿ: ಶುಕ್ರವಾರ ಬೆಳಿಗ್ಗೆ ಅಫ್ಘಾನ್‌ ನ ಹಿಂದುಕುಶ್‌ ಪ್ರಾಂತ್ಯದಲ್ಲಿ ೪.೪ ರಷ್ಟು ತೀವ್ರತೆಯ ಭೂಕಂಪನ ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಭೂಕಂಪನ ಅಪ್ಪಳಿಸಿದೆ ಎಂದು indiatoday.in ವರದಿ ಮಾಡಿದೆ.

ರಾಷ್ಟ್ರೀಯ ಭೂಕಂಪನ ಶಾಸ್ತ್ರ ಪ್ರಕಾರ, ಇತ್ತೀಚಿನ ಭೂಕಂಪನ ಬೆಳಿಗ್ಗೆ ೯.೪೦ ರ ಸಮಯದಲ್ಲಿ ಭೂಮಿಯ ೧೮೦ ಅಡಿ ಆಳದಲ್ಲಿ ಭೂಕಂಪವು ಕೇಂದ್ರೀಕೃತಗೊಂಡಿತ್ತು. ಇದಕ್ಕು ಮೊದಲು ಬೆಳಿಗ್ಗೆ ೪.೧೫ರ ಸಮಯದಲ್ಲಿ ಸಂಭವಿಸಿದ ಭೂಕಂಪನವು ೧೭ ಕಿಮೀ ಆಳದಲ್ಲಿ ಕೇಂದ್ರೀಕೃತಗೊಂಡಿತ್ತು. ಈ ಭೂಕಂಪನದಿಂದ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ನಿನ್ನೆ ೬.೧ ತೀವ್ರತೆ ಭೂಕಂಪ ಆಗಿತ್ತು. ಈ ಭೂಕಂಪನದಿಂದ ಅಫ್ಘಾನಿಸ್ತಾನ ಮಾತ್ರವಲ್ಲದೇ ಭಾರತದ ಪೂಂಚ್‌, ಜಮ್ಮು ಕಾಶ್ಮೀರಾ ಸೇರಿದಂತೆ ಹಲವು ಭಾಗಗಳು, ಪಾಕಿಸ್ತಾನದ ಲಾಹೋರ್‌ ಸೇರಿದಂತೆ ಭೂಕಂಪನದ ಅನುಭವವಾಗಿತ್ತು.

andolanait

Share
Published by
andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago