ಅಂತಾರಾಷ್ಟ್ರೀಯ

ವಿಮಾನ ದುರಂತ: ಕಝಾಕಿಸ್ತಾನದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ

ಮಾಸ್ಕೋ:ಅಜರ್‌ಬೈಜಾನ್‌ನಿಂದ ರಷ್ಯಾಕ್ಕೆ ತೆರಳುತ್ತಿದ್ದ ಎಂಬ್ರೆಯರ್‌ ಪ್ರಯಾಣಿಕ ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಸಮೀಪದಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಮಾನ ಅಜರ್‌ಬೈಜಾಣ್‌ ಏರ್‌ಲೈನ್ಸ್‌ ನಿರ್ವಹಿಸುತ್ತಿದ್ದ ವಿಮಾನ ಇದಾಗಿದ್ದು, ಐವರು ಸಿಬ್ಬಂದಿಯೊಂದಿಗೆ ಅಂದಾಜು 67 ಮಂದಿ ಪ್ರಯಾಣಿಸುತ್ತಿದ್ದರು.ಇದು ಅಜೆರ್‌ಬೈಜಾನ್‌ನ ರಾಜಧಾನಿ ಬಾಕುವಿನಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಸಂಚಾರ ಮಾಡುತ್ತಿತ್ತು. ಆದರೆ ಅಕ್ಟೌ ನಗರದಿಂದ ಸರಿಸುಮಾರು 3 ಕಿ.ಮೀ.ಇರುವಾಗ
ಗ್ರೋಜ್ನಿಯ ಮಂಜಿನಿಂದಾಗಿ ತನ್ನ ಸ್ಥಳ ಮಾರ್ಗವನ್ನು ಬದಲಾಯಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇನ್ನು ವಿಮಾನ ನಿಲ್ದಾಣದ ಸಮೀಪದಲ್ಲೇ ತೆರೆದ ಮೈದಾನದಲ್ಲಿ ವಿಮಾನವನ್ನು ಲ್ಯಾಂಡ್‌ ಮಾಡಲಾಗಿದ್ದು, ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿಯನ್ನು ಆರಿಸಿದ್ದಾರೆ. ಹೀಗಾಗಿ ವಿಮಾನದ ಹಿಂಭಾಗದ ತುದಿಯಲ್ಲಿರುವ ತುರ್ತು ನಿರ್ಗಮನದಿಂದ ಪ್ರಯಾಣಿಕರನ್ನು ಡಿಬೋರ್ಡಿಂಗ್‌ ಮಾಡಲಾಗಿದೆ. ಆದರೆ ಈ ವಿಮಾನದಲ್ಲಿ ಪ್ರಯಾಣಿಕರಲ್ಲಿ 12 ಮಂದಿ ಬದುಕುಳಿದ್ದಾರೆ ಎಂಬ ಮಾಹಿತಿಯನ್ನು ಕಝಾಕಿಸ್ತಾನದ ತುರ್ತು ಸಚಿವಾಲಯ ತನ್ನ ಹೇಳಿಕೆಯಲ್ಲಿ ಪ್ರಕಟಿಸಿದೆ.

ಅರ್ಚನ ಎಸ್‌ ಎಸ್

Share
Published by
ಅರ್ಚನ ಎಸ್‌ ಎಸ್

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

8 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

8 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

9 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

9 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

10 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

10 hours ago