ಅಂತಾರಾಷ್ಟ್ರೀಯ

ವಿಮಾನ ದುರಂತ: ಕಝಾಕಿಸ್ತಾನದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ

ಮಾಸ್ಕೋ:ಅಜರ್‌ಬೈಜಾನ್‌ನಿಂದ ರಷ್ಯಾಕ್ಕೆ ತೆರಳುತ್ತಿದ್ದ ಎಂಬ್ರೆಯರ್‌ ಪ್ರಯಾಣಿಕ ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಸಮೀಪದಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಮಾನ ಅಜರ್‌ಬೈಜಾಣ್‌ ಏರ್‌ಲೈನ್ಸ್‌ ನಿರ್ವಹಿಸುತ್ತಿದ್ದ ವಿಮಾನ ಇದಾಗಿದ್ದು, ಐವರು ಸಿಬ್ಬಂದಿಯೊಂದಿಗೆ ಅಂದಾಜು 67 ಮಂದಿ ಪ್ರಯಾಣಿಸುತ್ತಿದ್ದರು.ಇದು ಅಜೆರ್‌ಬೈಜಾನ್‌ನ ರಾಜಧಾನಿ ಬಾಕುವಿನಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಸಂಚಾರ ಮಾಡುತ್ತಿತ್ತು. ಆದರೆ ಅಕ್ಟೌ ನಗರದಿಂದ ಸರಿಸುಮಾರು 3 ಕಿ.ಮೀ.ಇರುವಾಗ
ಗ್ರೋಜ್ನಿಯ ಮಂಜಿನಿಂದಾಗಿ ತನ್ನ ಸ್ಥಳ ಮಾರ್ಗವನ್ನು ಬದಲಾಯಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇನ್ನು ವಿಮಾನ ನಿಲ್ದಾಣದ ಸಮೀಪದಲ್ಲೇ ತೆರೆದ ಮೈದಾನದಲ್ಲಿ ವಿಮಾನವನ್ನು ಲ್ಯಾಂಡ್‌ ಮಾಡಲಾಗಿದ್ದು, ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿಯನ್ನು ಆರಿಸಿದ್ದಾರೆ. ಹೀಗಾಗಿ ವಿಮಾನದ ಹಿಂಭಾಗದ ತುದಿಯಲ್ಲಿರುವ ತುರ್ತು ನಿರ್ಗಮನದಿಂದ ಪ್ರಯಾಣಿಕರನ್ನು ಡಿಬೋರ್ಡಿಂಗ್‌ ಮಾಡಲಾಗಿದೆ. ಆದರೆ ಈ ವಿಮಾನದಲ್ಲಿ ಪ್ರಯಾಣಿಕರಲ್ಲಿ 12 ಮಂದಿ ಬದುಕುಳಿದ್ದಾರೆ ಎಂಬ ಮಾಹಿತಿಯನ್ನು ಕಝಾಕಿಸ್ತಾನದ ತುರ್ತು ಸಚಿವಾಲಯ ತನ್ನ ಹೇಳಿಕೆಯಲ್ಲಿ ಪ್ರಕಟಿಸಿದೆ.

ಅರ್ಚನ ಎಸ್‌ ಎಸ್

Share
Published by
ಅರ್ಚನ ಎಸ್‌ ಎಸ್

Recent Posts

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

52 mins ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

2 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

2 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

3 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

3 hours ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

3 hours ago