ಮಾಸ್ಕೋ:ಅಜರ್ಬೈಜಾನ್ನಿಂದ ರಷ್ಯಾಕ್ಕೆ ತೆರಳುತ್ತಿದ್ದ ಎಂಬ್ರೆಯರ್ ಪ್ರಯಾಣಿಕ ವಿಮಾನವೊಂದು ಕಝಾಕಿಸ್ತಾನದ ಅಕ್ಟೌ ನಗರದ ಸಮೀಪದಲ್ಲಿ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಮಾನ ಅಜರ್ಬೈಜಾಣ್ ಏರ್ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನ ಇದಾಗಿದ್ದು, ಐವರು ಸಿಬ್ಬಂದಿಯೊಂದಿಗೆ ಅಂದಾಜು 67 ಮಂದಿ ಪ್ರಯಾಣಿಸುತ್ತಿದ್ದರು.ಇದು ಅಜೆರ್ಬೈಜಾನ್ನ ರಾಜಧಾನಿ ಬಾಕುವಿನಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ಸಂಚಾರ ಮಾಡುತ್ತಿತ್ತು. ಆದರೆ ಅಕ್ಟೌ ನಗರದಿಂದ ಸರಿಸುಮಾರು 3 ಕಿ.ಮೀ.ಇರುವಾಗ
ಗ್ರೋಜ್ನಿಯ ಮಂಜಿನಿಂದಾಗಿ ತನ್ನ ಸ್ಥಳ ಮಾರ್ಗವನ್ನು ಬದಲಾಯಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಇನ್ನು ವಿಮಾನ ನಿಲ್ದಾಣದ ಸಮೀಪದಲ್ಲೇ ತೆರೆದ ಮೈದಾನದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದ್ದು, ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯವರು ಬೆಂಕಿಯನ್ನು ಆರಿಸಿದ್ದಾರೆ. ಹೀಗಾಗಿ ವಿಮಾನದ ಹಿಂಭಾಗದ ತುದಿಯಲ್ಲಿರುವ ತುರ್ತು ನಿರ್ಗಮನದಿಂದ ಪ್ರಯಾಣಿಕರನ್ನು ಡಿಬೋರ್ಡಿಂಗ್ ಮಾಡಲಾಗಿದೆ. ಆದರೆ ಈ ವಿಮಾನದಲ್ಲಿ ಪ್ರಯಾಣಿಕರಲ್ಲಿ 12 ಮಂದಿ ಬದುಕುಳಿದ್ದಾರೆ ಎಂಬ ಮಾಹಿತಿಯನ್ನು ಕಝಾಕಿಸ್ತಾನದ ತುರ್ತು ಸಚಿವಾಲಯ ತನ್ನ ಹೇಳಿಕೆಯಲ್ಲಿ ಪ್ರಕಟಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…