ಕಠ್ಮಂಡು: ನೇಪಾಳದ ಡಾಂಗ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ.
ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ.
ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್, ಜಿಲ್ಲೆಯ ಭಾಲುಬಾಂಗ್ ಸೇತುವೆಯಿಂದ ಕೆಳಜಾರಿ ರಾಪ್ತಿ ನದಿಗೆ ಉರುಳಿಬಿದ್ದಿದೆ.
ಈ ಅಪಘಾತದಲ್ಲಿ ೧೨ ಮಂದಿ ಮೃತಪಟ್ಟಿದ್ದು, ೨೨ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮರಣ ಹೊಂದಿದ ೧೨ ಮಂದಿಯಲ್ಲಿ ಇಬ್ಬರು ಭಾರತೀಯರು ಹಾಗೂ ಇಬ್ಬರು ಸ್ತಳೀಯರೆಂದು ಗುರುತಿಸಲಾಗಿದ್ದು ಉಳಿದ ೮ ಮಂದಿಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.
ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ಅಧಕಾರಿ ಉಜ್ವಲ್ ಬಹಾದುರ್ ಸಿಂಗ್ ತಿಳಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…