ನವದೆಹಲಿ : ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ನೈಸರ್ಗಿಕ ಕಾರಣಗಳು ಮತ್ತು ಅಪಘಾತ ಸೇರಿದಂತೆ ೨೦೧೮ ರಿಂದ ಇದುವರೆಗೆ ೪೦೩ ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟು ೩೪ ರಾಷ್ಟ್ರಗಳಲ್ಲಿ ಭಾರತೀಯ ವಿದಾರ್ಥಿಗಳ ಸಾವಾಗಿದ್ದು, ಅದರಲ್ಲೂ ಕೆನಡಾ ದೇಶದಲ್ಲಿ ಹೆಚ್ಚು ಸಾವುಗಳು ಸಂಭವಿಸಿದೆ.
೨೦೧೮ ರಿಂದ ಇಲ್ಲಿಯವರೆಗೆ ವಿದೇಶದಲ್ಲಿ ಭಾರತೀಯ ವಿದ್ಯಾರ್ಥಿಗಳು ೪೦೩ ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯ ಸಭೆಯಲ್ಲಿ ಡೇಟಾ ಮಂಡಿಸಿದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ಸರಿಯಾದ ತನಿಖೆ ಮತತು ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಅತಿಥೇಯ ದೇಶದ ಅಧಿಕಾರಿಗಳೊಂದಿಗೆ ತಕ್ಷಣವೇ ಮಾತನಾಡಲಾಗುವುದು.
ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯ ವಸತಿ ಸೇವೆ ಒದಗಿಸಲು ಸಮಗ್ರ ಕಾನಸ್ಯಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಮಾಹಿತಿಯ ಪ್ರಕಾರ ಕೆನಡಾದಲ್ಲಿ ಇದುವರೆಗೆ ಒಟ್ಟು ೯೧ ಭಾರತೀಯ ವಿದ್ಯಾರ್ಥಿಗಳು, ನಂತರದ ಸ್ಥಾನದಲ್ಲಿ ಯುನೈಟೆಡ್ ಕಿಂಗ್ಡಮ್ (ಯುಕೆ) ೪೮, ರಷ್ಯಾ ೪೦, ಯುನೈಟೆಡ್ ಸ್ಟೇಟ್ಸ್ ೩೬, ಆಸ್ಟ್ರೇಲಿಯಾ, ಉಕ್ರೇನ್ ೨೧, ಜರ್ಮನಿ ೨೦, ಸೈಪ್ರಸ್ ೧೪, ಇಟಲಿ ಮತ್ತು ಫಿಲಿಫೈನ್ಸ್ ದೇಶಗಳಲ್ಲಿ ತಲಾ ೧೦ ಮಂದಿ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…