ಅಂತಾರಾಷ್ಟ್ರೀಯ

ಸೌದಿಯಿಂದ ಭಾರತಕ್ಕೆ ಬರುತ್ತಿದ ಹಡಗಿನ ಮೇಲೆ ಡ್ರೋನ್‌ ದಾಳಿ!

ನವದೆಹಲಿ: ಸೌದಿಯಿಂದ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್‌ ದಾಳಿ ನಡೆದಿದೆ. ಗುಜರಾತ್‌ ವೆರಾವಲ್‌ ಕರಾವಳಿಯಿಂದ ಸುಮಾರು 217 ನಾಟಿಕಲ್‌ ಮೈಲಿ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೆಲ್‌ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೇ ಅಪರಿಚಿತ ಡ್ರೋನ್‌ ದಾಳಿ ಶನಿವಾರ ನಡೆದಿರುವುದು ವರದಿಯಾಗಿದೆ.

ತೈಲ ಟ್ಯಾಂಕುಗಳನ್ನು ಹೊತ್ತು ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಲೈಬೀರಿಯನ್‌ ಹಡಗಿನ ಮೇಲೆ ದಾಳಿಯಾಗಿದ್ದು, ಹಡಗಿಗೆ ಭಾಗಶಃ ಹಾನಿಯಾಗಿದೆ. ಕೆಲವೆಡೆ ನೀರು ನುಗ್ಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಘಟನೆಯ ಬಗ್ಗೆ ಇದುವರೆಗೆ ಭಾರತೀಯ ನೌಕಾದಳ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಲ್ಲ. ಹಾಗೇಯೇ ಡ್ರೋನ್‌ ದಾಳೀಯ ಹೊಣೆಯನ್ನು ಇವರೆಗೂ ಯಾರೂ ಹೊತ್ತುಕೊಂಡಿಲ್ಲ.

ಇಸ್ರೇಲ್‌, ಪ್ಯಾಲೆಸ್ಟೀನ್‌ ನಡುವೆ ಯುದ್ಧ ನಡೆಯುತ್ತಿರುವಾಗ ಇಸ್ರೇಲ್‌ ಹಡಗುಗಳ ಮೇಲೆ ಇರಾನ್‌ ಬೆಂಬಲಿರ ಹೌತಿ ಉಗ್ರರು ದಾಳಿ ಮಾಡಿದ್ದರು.

andolanait

Share
Published by
andolanait
Tags: drone attack

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

11 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago