ಇಸ್ಲಾಮಾಬಾದ್ : ಪಾಕಿಸ್ತಾನ ಮೂಲದ ಲಷ್ಕರ್ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಅಕ್ರಂ ಖಾನ್ ಘಾಜಿ ಕೊಲೆ ಹಿನ್ನಲೆಯಲ್ಲೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನ್ ಮಸೂದ್ ಅಕರ್ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್ನನ್ನು ಹತ್ತಿಕ್ಕಿ ಕೊಂದಿದ್ದಾರೆ.
ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಷದಲ್ಲಿ ಭಾಷಣ ಮಾಡಲು ತೆರಳುತ್ತಿದ್ದಾಗ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ರಹೀಮ್ ಉಲ್ಲಾ ತಾರೀಖ್ ಓರ್ವ ಮೌಲಾನಾಗಿದ್ದು, ತನ್ನ ಭಾಷಣಗಳನ್ನು ಸಾವಿರಾರು ಜನರು ಸೇರುವ ಧಾರ್ಮಿಕ ಸಮಾವೇಶಗಳಲ್ಲಿ ಭಾರತ ವಿರೋಧಿ ಭಾಷಣ ಮಾಡುತ್ತಿದ್ದನು. ಜತೆಗೆ ಲಷ್ಕರ್ ಸಂಘಟನೆಗೆ ಯುವಕರನ್ನು ಪ್ರಚೋದಿಸುವುದು, ನೇಮಕ ಮಾಡುವ ಹೊಣೆಗಾರಿಕೆಯನ್ನು ನೋಡಿಕೊಳ್ಳುತ್ತಿದ್ದನು. ಭಾರತದ ಕಾಶ್ಮೀರಿ ಕಣಿವೆಯಲ್ಲಿ ಉಗ್ರರ ದಾಳಿಯಲ್ಲಿ ಈತನ ಪಾಲು ಇತ್ತು.
ಇಂದು ಅಪರಿವಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿ ಕೊಂದಿದ್ದು, ಈ ಹತ್ಯೆಗಳ ಹಿನ್ನಲೆ ನಿಗೂಢವಾಗಿಯೇ ಉಳಿದಿದೆ. ಮತ್ತು ಈ ದಾಳಿಗಳ ಬಗ್ಗೆ ಇದುವರೆಗೂ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲದೇ ಇರುವುದು ಹಲವು ಕೌತುಕಗಳಿಗೆ ದಾರಿ ಮಾಡಿಕೊಟ್ಟಿದೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…