ಗಾಜಾ: ಇಸ್ರೇಲ್- ಹಮಾಸ್ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.
ಮೂರು ತಿಂಗಳ ಹಿಂದೆ ಹಮಾಸ್ ನಮ್ಮ ಮೇಲೆ ಭೀಕರ ಹತ್ಯಾಕಾಂಡ ನಡೆಸಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಹಮಾಸ್ನ್ನು ನಾಶಗೊಳಿಸಿ ನಮ್ಮ ಒತ್ತೆಯಾಳುಗಳನ್ನು ಮರಳಿ ಕರೆತರಲಾಗುವುದು ಮತ್ತು ಗಾಜಾದಿಂದ ಇಸ್ರೇಲ್ಗೆ ಎಂದಿಗೂ ತೊದರೆಯಾಗದಂತೆ ನೋಡಿಕೊಳ್ಳುವುದಕ್ಕಾಗಿ ಇಸ್ರೇಲ್ ಸರ್ಕಾರ ರಕ್ಷಣಾ ಪಡೆಗೆ ನಿರ್ದೇಶನ ನೀಡಿದೆ. ನಮ್ಮ ಗುರಿಯನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.
ಈ ಯುದ್ಧದಲ್ಲಿ ಹಮಾಸ್ಗೆ ಯಾವುದೇ ವಿನಾಯಿತಿಯನ್ನು ನೀಡುವುದಿಲ್ಲ. ಇಲ್ಲಿ ಭದ್ರತೆಯನನು ಮರು ಸ್ಥಾಪಸುವವರೆಗೆ ಹೋರಾಟ ನಿಲ್ಲುವುದಿಲ್ಲ. ಯುದ್ಧದಲ್ಲಿ ಸಂಪೂರ್ಣವಾಗಿ ಜು ಸಾಧಿಸುವವರೆಗೆ ಬೇರೆ ಎಲ್ಲವನ್ನೂ ಬದಿಗಿಡಬೇಕು ಮತ್ತು ಸೇನೆಯೊಂದಿಗೆ ನಾವು ಮುಂದುವರೆಯಬೇಕು ಎಂದು ಅವರು ಹೇಳಿದ್ದಾರೆ.
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…