ಅಂತಾರಾಷ್ಟ್ರೀಯ

ಹಮಾಸ್‌ ನಾಶದ ಹೊರತು ಗಾಜಾ ಯುದ್ಧ ಕೊನೆಗೊಳ್ಳುವುದಿಲ್ಲ: ನೆತನ್ಯಾಹು

ಗಾಜಾ: ಇಸ್ರೇಲ್‌- ಹಮಾಸ್‌ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್‌ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್‌ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆ ಹಮಾಸ್‌ ನಮ್ಮ ಮೇಲೆ ಭೀಕರ ಹತ್ಯಾಕಾಂಡ ನಡೆಸಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಹಮಾಸ್‌ನ್ನು ನಾಶಗೊಳಿಸಿ ನಮ್ಮ ಒತ್ತೆಯಾಳುಗಳನ್ನು ಮರಳಿ ಕರೆತರಲಾಗುವುದು ಮತ್ತು ಗಾಜಾದಿಂದ ಇಸ್ರೇಲ್‌ಗೆ ಎಂದಿಗೂ ತೊದರೆಯಾಗದಂತೆ ನೋಡಿಕೊಳ್ಳುವುದಕ್ಕಾಗಿ ಇಸ್ರೇಲ್‌ ಸರ್ಕಾರ ರಕ್ಷಣಾ ಪಡೆಗೆ ನಿರ್ದೇಶನ ನೀಡಿದೆ. ನಮ್ಮ ಗುರಿಯನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಯುದ್ಧದಲ್ಲಿ ಹಮಾಸ್‌ಗೆ ಯಾವುದೇ ವಿನಾಯಿತಿಯನ್ನು ನೀಡುವುದಿಲ್ಲ. ಇಲ್ಲಿ ಭದ್ರತೆಯನನು ಮರು ಸ್ಥಾಪಸುವವರೆಗೆ ಹೋರಾಟ ನಿಲ್ಲುವುದಿಲ್ಲ. ಯುದ್ಧದಲ್ಲಿ ಸಂಪೂರ್ಣವಾಗಿ ಜು ಸಾಧಿಸುವವರೆಗೆ ಬೇರೆ ಎಲ್ಲವನ್ನೂ ಬದಿಗಿಡಬೇಕು ಮತ್ತು ಸೇನೆಯೊಂದಿಗೆ ನಾವು ಮುಂದುವರೆಯಬೇಕು ಎಂದು ಅವರು ಹೇಳಿದ್ದಾರೆ.

andolanait

Share
Published by
andolanait
Tags: gazaisreal

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago