ಗಾಜಾ: ಇಸ್ರೇಲ್- ಹಮಾಸ್ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ.
ಮೂರು ತಿಂಗಳ ಹಿಂದೆ ಹಮಾಸ್ ನಮ್ಮ ಮೇಲೆ ಭೀಕರ ಹತ್ಯಾಕಾಂಡ ನಡೆಸಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಹಮಾಸ್ನ್ನು ನಾಶಗೊಳಿಸಿ ನಮ್ಮ ಒತ್ತೆಯಾಳುಗಳನ್ನು ಮರಳಿ ಕರೆತರಲಾಗುವುದು ಮತ್ತು ಗಾಜಾದಿಂದ ಇಸ್ರೇಲ್ಗೆ ಎಂದಿಗೂ ತೊದರೆಯಾಗದಂತೆ ನೋಡಿಕೊಳ್ಳುವುದಕ್ಕಾಗಿ ಇಸ್ರೇಲ್ ಸರ್ಕಾರ ರಕ್ಷಣಾ ಪಡೆಗೆ ನಿರ್ದೇಶನ ನೀಡಿದೆ. ನಮ್ಮ ಗುರಿಯನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.
ಈ ಯುದ್ಧದಲ್ಲಿ ಹಮಾಸ್ಗೆ ಯಾವುದೇ ವಿನಾಯಿತಿಯನ್ನು ನೀಡುವುದಿಲ್ಲ. ಇಲ್ಲಿ ಭದ್ರತೆಯನನು ಮರು ಸ್ಥಾಪಸುವವರೆಗೆ ಹೋರಾಟ ನಿಲ್ಲುವುದಿಲ್ಲ. ಯುದ್ಧದಲ್ಲಿ ಸಂಪೂರ್ಣವಾಗಿ ಜು ಸಾಧಿಸುವವರೆಗೆ ಬೇರೆ ಎಲ್ಲವನ್ನೂ ಬದಿಗಿಡಬೇಕು ಮತ್ತು ಸೇನೆಯೊಂದಿಗೆ ನಾವು ಮುಂದುವರೆಯಬೇಕು ಎಂದು ಅವರು ಹೇಳಿದ್ದಾರೆ.
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…