ಅಂತಾರಾಷ್ಟ್ರೀಯ

ಹಮಾಸ್‌ ನಾಶದ ಹೊರತು ಗಾಜಾ ಯುದ್ಧ ಕೊನೆಗೊಳ್ಳುವುದಿಲ್ಲ: ನೆತನ್ಯಾಹು

ಗಾಜಾ: ಇಸ್ರೇಲ್‌- ಹಮಾಸ್‌ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್‌ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್‌ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆ ಹಮಾಸ್‌ ನಮ್ಮ ಮೇಲೆ ಭೀಕರ ಹತ್ಯಾಕಾಂಡ ನಡೆಸಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಹಮಾಸ್‌ನ್ನು ನಾಶಗೊಳಿಸಿ ನಮ್ಮ ಒತ್ತೆಯಾಳುಗಳನ್ನು ಮರಳಿ ಕರೆತರಲಾಗುವುದು ಮತ್ತು ಗಾಜಾದಿಂದ ಇಸ್ರೇಲ್‌ಗೆ ಎಂದಿಗೂ ತೊದರೆಯಾಗದಂತೆ ನೋಡಿಕೊಳ್ಳುವುದಕ್ಕಾಗಿ ಇಸ್ರೇಲ್‌ ಸರ್ಕಾರ ರಕ್ಷಣಾ ಪಡೆಗೆ ನಿರ್ದೇಶನ ನೀಡಿದೆ. ನಮ್ಮ ಗುರಿಯನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಯುದ್ಧದಲ್ಲಿ ಹಮಾಸ್‌ಗೆ ಯಾವುದೇ ವಿನಾಯಿತಿಯನ್ನು ನೀಡುವುದಿಲ್ಲ. ಇಲ್ಲಿ ಭದ್ರತೆಯನನು ಮರು ಸ್ಥಾಪಸುವವರೆಗೆ ಹೋರಾಟ ನಿಲ್ಲುವುದಿಲ್ಲ. ಯುದ್ಧದಲ್ಲಿ ಸಂಪೂರ್ಣವಾಗಿ ಜು ಸಾಧಿಸುವವರೆಗೆ ಬೇರೆ ಎಲ್ಲವನ್ನೂ ಬದಿಗಿಡಬೇಕು ಮತ್ತು ಸೇನೆಯೊಂದಿಗೆ ನಾವು ಮುಂದುವರೆಯಬೇಕು ಎಂದು ಅವರು ಹೇಳಿದ್ದಾರೆ.

andolanait

Share
Published by
andolanait
Tags: gazaisreal

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago