ಅಂತಾರಾಷ್ಟ್ರೀಯ

ಇಸ್ರೇಲ್‌ ಯುದ್ಧ : ಹಮಾಸ್ ಇದಕ್ಕೆ ಅಭೂತಪೂರ್ವ ಬೆಲೆಯನ್ನು ತೆರಲಿದೆ ಎಂದ ಇಸ್ರೇಲ್‌ ಪ್ರಧಾನಿ

ಜೆರುಸಲೇಂ : ಹಮಾಸ್‌ ಹೋರಾಟಗಾರರು ಇಸ್ರೇಲ್‌ ಮೇಲೆ ರಾಕೆಟ್‌ ದಾಳಿ ನಡೆಸಿದ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ್ದು, ಶತ್ರುಗಳು ಇದಕ್ಕಾಗಿ ತಕ್ಕ ಬೆಲೆ ತೆರಲಿದ್ದಾರೆ ಎಂದು ಇಸ್ರೇಲ್‌ ಪ್ರಧಾನಿ ಘೋಷಿಸಿದ್ದಾರೆ.

ಇಸ್ರೇಲ್ ನಾಗರಿಕರೇ, ನಾವು ಯುದ್ಧದಲ್ಲಿದ್ದೇವೆ. ಇದು ಕಾರ್ಯಾಚರಣೆಯಲ್ಲ, ಇದು ಯುದ್ಧ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಹಮಾಸ್ ಇದಕ್ಕೆ ಅಭೂತಪೂರ್ವ ಬೆಲೆಯನ್ನು ತೆರಲಿದೆ. ಶತ್ರುಗಳು ಹಿಂದೆಂದೂ ತಿಳಿದಿರದ ರೀತಿಯಲ್ಲಿ ಪ್ರತಿಕ್ರಿಯೆಯನ್ನು ಎದುರಿಸಲಿದ್ದಾರೆ ಎಂದು ಅವರು ಹೇಳಿದರು.

ಹಮಾಸ್‌ನ ಮಿಲಿಟರಿ ಪಡೆ ಅಲ್-ಕಸ್ಸಾಮ್ ಬ್ರಿಗೇಡ್‌ಗಳ ಸದಸ್ಯರು ದಕ್ಷಿಣ ಇಸ್ರೇಲಿ ಪಟ್ಟಣಗಳಾದ ನೆಟಿವೋಟ್ ಮತ್ತು ಒಫಾಕಿಮ್‌ನ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

 

lokesh

Share
Published by
lokesh
Tags: israel warpm

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago